ಸಮಸ್ಯಯಿಂದ ದೂರ ಉಳಿಯಲು ಮೌನವೇ ಮದ್ದು....
ಸಮಸ್ಯೆ ಉದ್ಭವಿಸದಂತೆ ಮಾಡಲು ನಗುವೇ ಮದ್ದು....
Friday, February 29, 2008
Wednesday, February 27, 2008
Nudi Mathu
ದುರಾಸೆ ಅನ್ನೋದು ಮನುಷ್ಯನ ಮನಸಿನಲ್ಲಿ ಒಂದು ಗುಣ.
ಅದನ್ನೆಲ್ಲಾ ಒರತು ಪಡಿಸಿ ಬಾಳುವವನೆ ನಿಜವಾದ ಪ್ರಜ್ಞಾವಂತ ಮನುಷ್ಯ.
ಅದನ್ನೆಲ್ಲಾ ಒರತು ಪಡಿಸಿ ಬಾಳುವವನೆ ನಿಜವಾದ ಪ್ರಜ್ಞಾವಂತ ಮನುಷ್ಯ.
Nudi Mathu
ಮಾತು ಮಧುರವಾಗಿದ್ದರೆ ಎಲ್ಲರೂ ನಮ್ಮನ್ನು ಇಷ್ಟಪಡುತ್ತಾರೆ.
ಮಾತು ಒರಟಾಗಿದ್ದರೆ ದೂರವಿಡುತ್ತಾರೆ.
ಕೋಗಿಲೆಯಿಂದ ಮನುಷ್ಯರಿಗೆ ಏನು ಪ್ರಯೋಜನವಿದೆ?
ಕತ್ತೆ ನಮಗೇನು ಅಪಕಾರ ಮಾಡಿದೆ?
ಕೆಲಸವಾಗಬೇಕಿದ್ದರೆ ಕತ್ತೇ ಕಾಲನ್ನೇ ಹಿಡಯಬೇಕಿಲ್ಲ,
ಮಾತು ಸುಂದರವಾಗಿದ್ದರೂ ಸಾಕು,
ಯಾರನ್ನಾದರೂ ಮೆಚ್ಚಿಸಿ ಎನು ಬೇಕೋ ಅದನ್ನು ಪಡೆಯಬಹುದಲ್ಲವೆ?
ಮಾತು ಒರಟಾಗಿದ್ದರೆ ದೂರವಿಡುತ್ತಾರೆ.
ಕೋಗಿಲೆಯಿಂದ ಮನುಷ್ಯರಿಗೆ ಏನು ಪ್ರಯೋಜನವಿದೆ?
ಕತ್ತೆ ನಮಗೇನು ಅಪಕಾರ ಮಾಡಿದೆ?
ಕೆಲಸವಾಗಬೇಕಿದ್ದರೆ ಕತ್ತೇ ಕಾಲನ್ನೇ ಹಿಡಯಬೇಕಿಲ್ಲ,
ಮಾತು ಸುಂದರವಾಗಿದ್ದರೂ ಸಾಕು,
ಯಾರನ್ನಾದರೂ ಮೆಚ್ಚಿಸಿ ಎನು ಬೇಕೋ ಅದನ್ನು ಪಡೆಯಬಹುದಲ್ಲವೆ?
ಮನದ ಮಾತು
ಮನದ ಮಾತು….
ಮನ ಒತ್ತಾಯ ಮಾಡಿತು….
ಹಾಳೆಯ ಹೊಲದಲಿ ಭಾವನೆಗಳ ಅಕ್ಷರ ಮಾಡಿ ಬೀಜಗಳ ಬಿತ್ತಲು….
ಮತ್ತದೆ ಮನ ಅಳುಕಿತು….
ಮಾಡಿದ ಒತ್ತಾಯಕೆತನ್ನದೆ ಗೂಡಿನಲ್ಲಿರುವ….
ಭಾವನೆಗಳ ಬುತ್ತಿಯ ಬಿಚ್ಚಲು..
ಮನ ಒತ್ತಾಯ ಮಾಡಿತು….
ಹಾಳೆಯ ಹೊಲದಲಿ ಭಾವನೆಗಳ ಅಕ್ಷರ ಮಾಡಿ ಬೀಜಗಳ ಬಿತ್ತಲು….
ಮತ್ತದೆ ಮನ ಅಳುಕಿತು….
ಮಾಡಿದ ಒತ್ತಾಯಕೆತನ್ನದೆ ಗೂಡಿನಲ್ಲಿರುವ….
ಭಾವನೆಗಳ ಬುತ್ತಿಯ ಬಿಚ್ಚಲು..
Tuesday, February 26, 2008
ಹೀಗೊಂದು ಕವನ
ಅವಳ ನೆನಪಾದಾಗಲೆಲ್ಲ
ಹೀಗೆ...,
ಹಾಲಿಲ್ಲದ ಟೀ,
ನೀರಸ ಕೆಲಸ,
ಅವೇ
ಉಸಿರುಗಟ್ಟಿಸುತ್ತಿದ್ದ
ಮುಖಗಳು,
ಹೀಗೆ ಎಲ್ಲವೂ
ಏನೋ...
ಹೊಸದಾಗಿ ಕಂಡು,
ಮತ್ತೊಂದು ದಿನವ
ದೂಡಲು,
ನಾಳೆಯ ಕನಸ
ಕಾಣಲು,
ಸಜ್ಜಾಗುತ್ತೇನೆ.
ಹೆಜ್ಜೆ ಹೆಜ್ಜೆ..
ಇಡುತ.
ಹೀಗೆ...,
ಹಾಲಿಲ್ಲದ ಟೀ,
ನೀರಸ ಕೆಲಸ,
ಅವೇ
ಉಸಿರುಗಟ್ಟಿಸುತ್ತಿದ್ದ
ಮುಖಗಳು,
ಹೀಗೆ ಎಲ್ಲವೂ
ಏನೋ...
ಹೊಸದಾಗಿ ಕಂಡು,
ಮತ್ತೊಂದು ದಿನವ
ದೂಡಲು,
ನಾಳೆಯ ಕನಸ
ಕಾಣಲು,
ಸಜ್ಜಾಗುತ್ತೇನೆ.
ಹೆಜ್ಜೆ ಹೆಜ್ಜೆ..
ಇಡುತ.
Subscribe to:
Posts (Atom)